ಶಿವಮೊಗ್ಗ ಜಿಲ್ಲೆತಾಲ್ಲೂಕುಸಾಗರಹೊಸನಗರ

DEATH NEWS| HOSANAGARA| ದುಮ್ಮ ಗ್ರಾಮದ ಪ್ರಮೀಳಮ್ಮ ನಿಧನ

HOSANAGARA| ದುಮ್ಮ ಗ್ರಾಮದ ಪ್ರಮೀಳಮ್ಮ ನಿಧನ


ಹೊಸನಗರ : ತಾಲ್ಲೂಕಿನ ದುಮ್ಮ ಗ್ರಾಮದ ನಿವಾಸಿ ಪ್ರಮೀಳಮ್ಮ( 78 ) ಬುಧವಾರ ನಿಧನರಾಗಿದ್ದಾರೆ.
ಇವರಿಗೆ ಕಳೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿನಯ್ ಕುಮಾರ್ ಸೇರಿದಂತೆ ಇಬ್ಬರು ಗಂಡು, ಮೂರು ಹೆಣ್ಣು ಮಕ್ಕಳಿದ್ದಾರೆ. ಇವರು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಡಿ. ವಿ. ರುದ್ರಪ್ಪ ಗೌಡ ಅವರ ಪತ್ನಿಯಾಗಿದ್ದಾರೆ.
ಮೃತರ ಅಂತ್ಯಕ್ರಿಯೆ ಸಂಜೆ ಸ್ವಗೃಹದ ಆವರಣದಲ್ಲಿ ನಡೆಯಿತು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ನೂಲಿಗ್ಗೇರಿಯಲ್ಲಿ ವಿಜ್ಞಾನ ಮೇಳ ಕಲಿಕಾ ಹಬ್ಬದ ಸಂಭ್ರಮ ಮಕ್ಕಳ ಪ್ರತಿಭೆಯನ್ನು ಸಾಕ್ಷೀಕರಿಸಿದ ಕಾರ್ಯಕ್ರಮ

ನೂಲಿಗ್ಗೇರಿಯಲ್ಲಿ ವಿಜ್ಞಾನ ಮೇಳ ಕಲಿಕಾ ಹಬ್ಬದ ಸಂಭ್ರಮ ಮಕ್ಕಳ ಪ್ರತಿಭೆಯನ್ನು ಸಾಕ್ಷೀಕರಿಸಿದ…

ಇದು ಗುಡ್ಡಗಾಡು ಕಾರ್ ರೇಸ್ ಅಲ್ಲ..! ಮಾಸ್ತಿಕಟ್ಟೆ ತೀರ್ಥಹಳ್ಳಿ ಪ್ರಮುಖ ಹೆದ್ದಾರಿಯ ಕ್ರಾಸ್.!

ಇದು ಗುಡ್ಡಗಾಡು ಕಾರ್ ರೇಸ್ ಅಲ್ಲ..! ಮಾಸ್ತಿಕಟ್ಟೆ ತೀರ್ಥಹಳ್ಳಿ ಪ್ರಮುಖ ಹೆದ್ದಾರಿಯ ಕ್ರಾಸ್.!…

ಇಲ್ಲಿ ದೇಶ ಕಾಯುವ ಸೈನಿಕರಿಗೆ ಟೀ ಕಾಫೀ ಉಚಿತ: ಮೆಚ್ಚುಗೆಗೆ ಪಾತ್ರವಾದ ಉದಯಕುಮಾರ್ ಶೆಟ್ಟಿ ಕಳಕಳಿ

ಇಲ್ಲಿ ದೇಶ ಕಾಯುವ ಸೈನಿಕರಿಗೆ ಟೀ ಕಾಫೀ ಉಚಿತ: ಮೆಚ್ಚುಗೆಗೆ ಪಾತ್ರವಾದ ಉದಯಕುಮಾರ್ ಶೆಟ್ಟಿ…

ವಕೀಲರ ಸಮಯಪ್ರಜ್ಞೆ ಕಾರ್ಯ | ಕೆನರಾ ಬ್ಯಾಂಕ್ ಸ್ಪಂದನೆ | ಜೈಲು ಸೇರೋದು ತಪ್ಪಿಸಿಕೊಂಡ ಗ್ರಾಹಕ!

ವಕೀಲರ ಸಮಯಪ್ರಜ್ಞೆ ಕಾರ್ಯ | ಕೆನರಾ ಬ್ಯಾಂಕ್ ಸ್ಪಂದನೆ | ಜೈಲು ಸೇರೋದು ತಪ್ಪಿಸಿಕೊಂಡ ಗ್ರಾಹಕ!…

1 of 42

Leave A Reply

Your email address will not be published. Required fields are marked *