ತಾಲ್ಲೂಕುHomeಸಾಗರಹೊಸನಗರ

ಹೊಸನಗರ| ಸಾಗರಕ್ಕೆ ವರ್ಗಾವಣೆಗೊಂಡ ತಹಶೀಲ್ದಾರ್ ರಶ್ಮೀ‌ಹಾಲೇಶ್ ರಿಗೆ ಕಸಾಪ ಗೌರವ

ಹೊಸನಗರ| ಸಾಗರಕ್ಕೆ ವರ್ಗಾವಣೆಗೊಂಡ ತಹಶೀಲ್ದಾರ್ ರಶ್ಮೀ‌ಹಾಲೇಶ್ ರಿಗೆ ಕಸಾಪ ಗೌರವ

ಹೊಸನಗರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಗರಕ್ಕೆ ವರ್ಗಾವಣೆಗೊಂಡ  ತಹಶೀಲ್ದಾರರಾದ ಶ್ರೀಮತಿ ರಶ್ಮೀ ಹಾಲೇಶ್ ರಿಗೆ ಅವರ ಸೇವೆ ಸ್ಮರಿಸಿ ಗೌರವ ಸಮರ್ಪಿಸಲಾಯಿತು.

 ಕಸಾಪ ಅಧ್ಯಕ್ಷರಾದ  ಗಣೇಶ ಮೂರ್ತಿ ನಾಗರಕೊಡಿಗೆ ನೇತೃತ್ವದಲ್ಲಿ  ಪ್ರಮುಖರು ಮಂಗಳವಾರ ತಾಲೂಕು ಕಚೇರಿಗೆ ತೆರಳಿ ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಗಣೇಶಮೂರ್ತಿಯವರು ರಶ್ಮೀ ಹಾಲೇಶ್ ರ ಉತ್ತಮ ಸೇವೆ ಕಸಾಪ ಕಾರ್ಯಕ್ರಮಗಳಿಗೆ ಸಹಕರಿಸುವ ಮೂಲಕ ಕನ್ನಡದ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿದ್ದರು. ಇದೀಗ ಸಾಗರಕ್ಕೆ ವರ್ಗಾವಣೆಗೊಂಡಿದ್ದು ಅಲ್ಲಿಯೂ ಉತ್ತಮ ಸೇವೆ ಸಲ್ಲಿಸಲಿ ಎಂದು‌ ಹಾರೈಸಿದರು.

 ಕೆಸಿನಮನೆ ನಾ. ರತ್ನಾಕರ, ಕೆ ಜಿ ನಾಗೇಶ್  ಶ್ರೀಮತಿ ವೀಣಾ ನಾಗರಕೊಡಿಗೆ ಇತರರು ಭಾಗವಹಿಸಿದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *