ಶಿವಮೊಗ್ಗ ಜಿಲ್ಲೆತಾಲ್ಲೂಕುಶಿವಮೊಗ್ಗಹೊಸನಗರ

ಹೊಸನಗರ ಆಶ್ರಯ ಸಮಿತಿಗೆ ನೇಮಕ

ಹೊಸನಗರ ಆಶ್ರಯ ಸಮಿತಿಗೆ ನಾಲ್ವರು ನೇಮಕ

ಹೊಸನಗರ : ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ಮೂಲಕ ಇಲ್ಲಿನ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಸತಿ/ನಿವೇಶನ ರಹಿತ ಫಲಾನುಭವಿಗಳ ಆಯ್ಕೆಗೆ ನೂತನ ಸಮಿತಿ ರಚನೆಗೊಂಡಿದ್ದು, ಸಮಿತಿಯ ಸದಸ್ಯರಾಗಿ ಪಟ್ಟಣದ ವಾಸಿಗಳಾದ ರಾಧಿಕಾ ಕೋಂ ರತ್ನಾಕರ ಶ್ರೇಷ್ಠಿ ನಾಸೀರ್ ಬಿನ್ ಅಬುಬೂಕರ್ (ಅಲ್ಪಸಂಖ್ಯಾತ) ಹಾಗೂ ಮೂರ್ತಿ ಬಿನ್ ರಾಮಸ್ವಾಮಿ (ಪರಿಶಿಷ್ಟ ಜಾತಿ) ಹಾಗೂ ಬಿ.ಆರ್ ಪ್ರಭಾಕರ್ ಬಿನ್ ರಾಮಚಂದ್ರ ನಾಯಕ್ ಅವರನ್ನು ನಾಮ ನಿರ್ದೇಶನ ಮಾಡಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *