ಶಿವಮೊಗ್ಗ ಜಿಲ್ಲೆಕ್ರೈಂತಾಲ್ಲೂಕುತೀರ್ಥಹಳ್ಳಿಶಿವಮೊಗ್ಗಸಾಗರ

ಬಾಳೆಬರೆ ಅಪಘಾತ | ಕ್ಯಾಂಟರ್ ಪಲ್ಟಿ | ಧರ್ಮದರ್ಶಿ ಬೊಲೆರೋ ಜಖಂ | ದೇಗುಲಕ್ಕೆ ಹಾನಿ

ಬಾಳೆಬರೆ ಅಪಘಾತ | ಕ್ಯಾಂಟರ್ ಪಲ್ಟಿ | ಧರ್ಮದರ್ಶಿ ಬೊಲೆರೋ ಜಖಂ | ದೇಗುಲಕ್ಕೆ ಹಾನಿ

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಹುಲಿಕಲ್ ಘಾಟಿ, ಬಾಳೆಬರೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ರವರ ಬೊಲೆರೋ ವಾಹನ ಜಖಂಗೊಂಡಿದೆ. ಅಲ್ಲದೇ ಕಾಂಪೌಂಡ್ ಹಾನಿಯಾಗಿದೆ. ಕ್ಯಾಂಟರ್ ಚಾಲಕ ಪದ್ದಿಲೇಟಿ ಬಿನ್ ನಾರಾಯಣಪ್ಪ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ನಿವಾಸಿಯಾಗಿದ್ದು ಆತನ ಎಡಗಾಲು, ಎಡಕೈಗೆ ಪೆಟ್ಟಾಗಿದೆ.

ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *