ಹೊಸನಗರತಾಲ್ಲೂಕು

ನಾಳೆ ಬಟ್ಟೆಮಲ್ಲಪ್ಪ ವ್ಯಾಸಮಹರ್ಷಿ ಗುರುಕುಲದಲ್ಲಿ ಗಾನಸುಧೆ | ವಿದುಷಿ ವಸುಧಾ ಶರ್ಮಾ ಮತ್ತು ಶಿಷ್ಯರಿಂದ ಸ್ವರ ಮಾಧುರ್ಯ

ಹೊಸನಗರ.ಆ.14: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸೋಮವಾರ ಶ್ರೀ ವ್ಯಾಸ ಮಹರ್ಷಿ ಗುರುಕುಲ, ಬಟ್ಟೆಮಲ್ಲಪ್ಪ ಇಲ್ಲಿ ಗುರು ಶಿಷ್ಯರ ಗಾನ ಸುಧೆ ಹರಿಯಲಿದೆ.

ಶ್ರೀ ವ್ಯಾಸ ಮಹರ್ಷಿ ಗುರುಕುಲದಲ್ಲಿ ಐದು ದಿನಗಳ ತಿರಂಗ ಸಂಭ್ರಮ ಕಾರ್ಯಕ್ರಮ ಏರ್ಪಡಿಸಿದ್ದು, ನಾಳೆ ಮೂರನೇ ದಿನದ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಸಂಗೀತ ಗುರು ಹಾಗೂ ಗುರುಕುಲದ ಸಂಗೀತ ಗುರುಗಳಾದ ವಿದುಷಿ ವಸುಧಾ ಶರ್ಮಾ ಹಾಗೂ ಅವರ ಶಿಷ್ಯೆ ವಿದುಷಿ ಶ್ರೀರಂಜಿನಿ ಹಾಗೂ ಇವರುಗಳ ಶಿಷ್ಯೆ ಎದೆ ತುಂಬಿ ಹಾಡಿದೆನು ಖ್ಯಾತಿಯ ಸಾನ್ವಿ ಜಿ. ಭಟ್ಹಾ ಗೂ ತಂಡದ ಸಂಗೀತ ಸ್ವರ ಸಂಭ್ರಮ ನಡೆಯಲಿದೆ. ಮಧ್ಯಾಹ್ನ 3 ಗಂಟೆ ಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮಕ್ಕೆ ಗುರುಕುಲ ಆಡಳಿತ ಮಂಡಳಿ ಸ್ವಾಗತಿಸಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *