Homeಪ್ರಮುಖ ಸುದ್ದಿಶಿವಮೊಗ್ಗ

ಪ್ರಾಚೀನ ಸ್ಮಾರಕ ದೇವಾಲಯಗಳ ಅಭಿವೃದ್ಧಿಗಾಗಿ ಕೇಂದ್ತಕ್ಕೆ ಮನವಿ : ಸಂಸದ ಬಿವೈಆರ್ ಜೊತೆ ಸಚಿವ ಆರಗ, ಹರತಾಳು ಸಾಥ್

ಶಿವಮೊಗ್ಗ ಜು.25: ಜಿಲ್ಲೆಯ ಕೆಲವು ದೇವಾಲಯಗಳ ಹಾಗೂ ಪ್ರಾಚೀನ ಸ್ಮಾರಕಗಳ ಅಭಿವೃದ್ಧಿಯನ್ನು ಕೈಗೊಳ್ಳುವ ಬಗ್ಗೆ ಕೇಂದ್ರ ಪ್ರಾಚ್ಯವಸ್ತು ಇಲಾಖೆಯ ಅನುಮತಿ ಹಾಗೂ ಇಲಾಖೆಯಿಂದ ಅಭಿವೃದ್ಧಿಪಡಿಸುವಂತೆ ಕೋರಿ ಮಾನ್ಯ ಸಂಸದರಾದ  ಬಿ.ವೈ. ರಾಘವೇಂದ್ರ ರವರು ಇಂದು ಸನ್ಮಾನ್ಯ ಶ್ರೀ ಕಿಶನ್ ರೆಡ್ಡಿ ಮಾನ್ಯ ಸಂಸ್ಕ್ರತಿ ಹಾಗೂ ಪ್ರವಾಸೋಧ್ಯಮ ಸಚಿವರು ಕೇಂದ್ರ ಸರ್ಕಾರ ಇವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ  ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಗೃಹ ಸಚಿವರಾದ  ಅರಗ ಜ್ಞಾನೇಂದ್ರ, ಸಾಗರ ಶಾಸಕರಾದ ಹರತಾಳು ಹಾಲಪ್ಪ ಹಾಗೂ  ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ   ಜೀವರಾಜ್  ಉಪಸ್ಥಿತರಿದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *