ಹೊರದೇಶದ ಕನ್ನಡಿಗರ ಸುದ್ದಿHomeತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿರಾಜ್ಯ

ದುಬೈ ಕನ್ನಡ ಪಾಠಶಾಲೆಯ ದಶಮಾನೋತ್ಸವ | ಕನ್ನಡ ಕಲಿಕಾ ಆರಂಭೋತ್ಸವ | ಆನ್ ಲೈನ್ ಕನ್ನಡ ಕಲಿಕೆಗೆ ಚಾಲನೆ| ಮುಖ್ಯ ಅತಿಥಿಯಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ | ನ.4 ರಂದು ನಡೆಯಲಿರುವ ಕಾರ್ಯಕ್ರಮ

  • ದುಬೈ ಕನ್ನಡ ಪಾಠಶಾಲೆಯ ದಶಮಾನೋತ್ಸವ | ಕನ್ನಡ ಕಲಿಕಾ ಆರಂಭೋತ್ಸವ | ಆನ್ ಲೈನ್ ಕನ್ನಡ ಕಲಿಕೆಗೆ ಚಾಲನೆ| ಮುಖ್ಯ ಅತಿಥಿಯಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ | ನ.4 ರಂದು ನಡೆಯಲಿರುವ ಕಾರ್ಯಕ್ರಮ

ದುಬೈ| ದುಬೈ ಕನ್ನಡ ಪಾಠಶಾಲೆಯ ದಶಮಾನೋತ್ಸವ ಅಂಗವಾಗಿ ಆನ್ ಲೈನ್ ಕನ್ನಡ ಕಲಿಕೆಗೆ ಚಾಲನೆ ನೀಡುವ ಮೂಲಕ ಕನ್ನಡ ಕಲಿಕಾ ಪ್ರಾರಂಭೋತ್ಸವಗೊಳ್ಳಲಿದೆ.

ನವೆಂಬರ್ 04 ರಂದು ಯುಎಇ ಸಮಯ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ.

  • ಮುಖ್ಯ ಅತಿಥಿಯಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ|

ಕನ್ನಡೋತ್ಸವ 2023 ರ ಅಂಗವಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗಿದ್ದು ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕರ್ನಾಟಕ ಸರ್ಕಾರದ ಎನ್.ಆರ್.ಐ ಫೋರಂ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಯುಎಇ ದುಬೈನ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷ ಪ್ರವೀಣಕುಮಾರ್ ಶೆಟ್ಟಿ, ಉಪಾಧ್ಯಕ್ಷ ಮೋಹನ ನರಸಿಂಹಮೂರ್ತಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕನ್ನಡಮಿತ್ರರು ಯುಎಇ ಕಾರ್ಯಕಾರಿ ಸಮಿತಿ ಅಧ್ಯಕ್ಷ ಶಶಿಧರ ನಾಗರಾಜಪ್ಪ, ಉಪಾಧ್ಯಕ್ಷ ಸಿದ್ದಲಿಂಗೇಶ್ ಬಿ ರೇವಪ್ಪ, ಮುಖ್ಯ ಕಾರ್ಯದರ್ಶಿ ಸುನಿಲ್ ಗವಾಸ್ಕರ್, ಖಜಾಂಚಿ ನಾಗರಾಜ ರಾವ್, ಜಂಟಿ ಕಾರ್ಯದರ್ಶಿ ಶಿವಶರಣಪ್ಪ ಮೇಟಿ ಮನವಿ ಮಾಡಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಮಲ್ಲಂದೂರು ಮೀಸಲು ಅರಣ್ಯ ಒತ್ತುವರಿ ತೆರವು : ಡಿಸಿಎಫ್ ಮೋಹನ್ ಕುಮಾರ್ ನೇತೃತ್ವದಲ್ಲಿ‌ 6.24 ಎಕರೆ ತೆರವು!

ಮಲ್ಲಂದೂರು ಮೀಸಲು ಅರಣ್ಯ ಒತ್ತುವರಿ ತೆರವು : ಡಿಸಿಎಫ್ ಮೋಹನ್ ಕುಮಾರ್ ನೇತೃತ್ವದಲ್ಲಿ‌ 6.24…

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *