ಪ್ರಮುಖ ಸುದ್ದಿತಾಲ್ಲೂಕುಶಿವಮೊಗ್ಗಶಿವಮೊಗ್ಗ ಜಿಲ್ಲೆಸಾಗರಹೊಸನಗರ

HOSANAGARA| ಸರ್ಕಾರಿ KSRTC ಬಸ್ ಮೇಲೆ ಎರಗಿದ ವಿದ್ಯುತ್ ಕಂಬ

BREAKING NEWS |ಸರ್ಕಾರಿ KSRTC ಬಸ್ಸಿನ ಮೇಲೆ ವಿದ್ಯುತ್ ಕಂಬ !

ಹೊಸನಗರ: ಬಿರುಗಾಳಿ ಮಳೆಗೆ ಮುಂಜಾನೆ ಚಲಿಸುತ್ತಿದ್ದ KSRTC ಬಸ್ಸಿನ ಮೇಲೆ ವಿದ್ಯುತ್ ಕಂಬ ಎರಗಿದ ಘಟನೆ ತಾಲೂಕಿನ ಸಂಪೇಕಟ್ಟೆ ನಿಟ್ಟೂರು ಮದ್ಯದಲ್ಲಿ ನಡೆದಿದೆ

ಬಸ್ಸಿನ ಒಂದು ಬದಿಗೆ ವಿದ್ಯುತ್ ಕಂಬ, ಲೈನ್ ಜೊತೆಗೆ ಬಿದ್ದರು ಕೂಡ ಕರೆಂಟ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ..

ಬೆಂಗಳೂರಿನಿಂದ ಹೊಸನಗರ ನಗರ ಮಾರ್ಗವಾಗಿ KSRTC ಬಸ್ಸು ನಿಟ್ಟೂರು ಕಡೆ ತೆರಳುವಾಗ ಈ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಂಬ ಲೈನ್ ತೆರವುಗೊಳಿಸಿ, ಬಸ್ಸು ಸಂಚಾರಕ್ಕೆ ಮುಕ್ತಗೊಳಿಸಲಾಯಿತು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *