ಶಿವಮೊಗ್ಗತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿಶಿಕಾರಿಪುರಶಿರಾಳಕೊಪ್ಪ

Hosanagara| 3.9 ಕಿಮೀ ಹೆದ್ದಾರಿ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ | ರಾಣೇಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿ

Hosanagara| 3.9 ಕಿಮೀ ಹೆದ್ದಾರಿ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ | ರಾಣೇಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿ

ಹೊಸನಗರ: ಪಟ್ಟಣದ ಶಾಸಕರ ಮಾದರಿ ಶಾಲೆಯಿಂದ ಜಯನಗರ ಮಾರ್ಗವಾಗಿ 3.9 ಕಿಮೀ ಹೆದ್ದಾರಿ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.

ಬಳಿಕ ಮಾತನಾಡಿ, ರಾಣೇಬೆನ್ನೂರು ಬೈಂದೂರು 203 ಕಿಮೀ ಉದ್ದ ಇದ್ದು, 171 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. 7 ಹಂತದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನಲ್ಲಿ 27.78 ಕಿಮೀ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದರು.

ಕಾಮಗಾರಿ ಉತ್ತಮ ಗುಣಮಟ್ಟಕ್ಕೆ ಸೂಚಿಸಲಾಗಿದ್ದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಿಂದ ಹೊಸನಗರದ ಸೌಂಧರ್ಯ ಹೆಚ್ಚಿಸಲುದೆ ಎಂದರು.

ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಪ್ರಮುಖರಾದ ಎರಗಿ ಉಮೇಶ್, ಅಶ್ವಿನಿಕುಮಾರ್, ನಾಸಿರ್, ಮಹಾಬಲರಾವ್, ಚಿದಂಬರ್ ಮಾರುತಿಪುರ, ಶಾಹಿನಾ ನಾಸೀರ್, ಸ್ವಾಮಿ ನೇರ್ಲೆ, ಹೆದ್ದಾರಿ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *