ಕ್ರೈಂತಾಲ್ಲೂಕುತೀರ್ಥಹಳ್ಳಿಹೊಸನಗರ

ಯಡೂರು ಅಬ್ಬಿ ಫಾಲ್ಸ್ ಅವಘಡ | ಈಜಲು ಹೋದ ಯುವಕ ಸಾವು!

ಹೊಸನಗರ/ ತೀರ್ಥಹಳ್ಳಿ ಯಡೂರು ತಲಾಸಿ ಅಬ್ಬಿ ಫಾಲ್ಸ್ ನಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ತೀರ್ಥಹಳ್ಳಿಯಿಂದ ಮೂವರು ಯುವಕರು ಅಬ್ಬಿಫಾಲ್ಸ್ ಗೆ ಪ್ರವಾಸಕ್ಕೆ ಬಂದಿದ್ದರು. ಅದರಲ್ಲಿ ಫಾಲ್ಸ್ ಕೆಳಗಿನ ಹೊಂಡದಲ್ಲಿ ಈಜಲು ಹೋಗಿದ್ದಾನೆ. ಬಳಿಕ ನಾಪತ್ತೆಯಾಗಿದ್ದಾನೆ. ಪೊಲೀಸರು ಮತ್ತು ಸ್ಥಳೀಯರ ಶೋಧ ಕಾರ್ಯದ ಬಳಿಕ ಶವವಾಗಿ ಪತ್ತೆಯಾಗಿದ್ದಾನೆ.

ತೀರ್ಥಹಳ್ಳಿಯಲ್ಲಿ ಡಿಪ್ಲೊಮಾ ಓದುತ್ತಿದ್ದ ರಿಷಬ್ ಎಂಬಾತ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *