ಹೊಸನಗರ

ನೇಗಿಲೋಣಿ ಗುಂಡೇಟಿಗೆ ಬಲಿ ಪ್ರಕರಣ| ಮೃತರ ಮನೆಗೆ ಕಲಗೋಡು ಭೇಟಿ

ಹೊಸನಗರ.ಸೆ.07: ಇತ್ತೀಚೆಗೆ ಗುಂಡೇಟಿಗೆ ಬಲಿಯಾದ ನೇಗಿಲೋಣಿ ಮೃತ ಅಂಬರೀಷ ಮನೆಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ಮೃತ ಅಂಬರೀಷ್ ತಂದೆ ಸುಬ್ಬನಾಯ್ಕ ಆರೋಗ್ಯ ವಿಚಾರಿಸಿದರು. ಘಟನೆಯಿಂದ ದೃತಿಗೆಡದಂತೆ ಅವರಿಗೆ ಮನವಿ ಮಾಡಿದರು.
ಘಟನೆ ಸಂಬಂಧಿಸಿದಂತೆ ತನಿಖೆ‌ ನಡೆಯುತ್ತಿದೆ. ಸತ್ಯಾಂಶ ಹೊರಬರಲಿದೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಂತೈಸಿದರು.
ನಗರ ಮೂಡುಗೊಪ್ಪ ಗ್ರಾಪಂ ಅಧ್ಯಕ್ಷ ಕರುಣಾಕರಶೆಟ್ಟಿ, ಕರಿಮನೆ ಗ್ರಾಪಂ ಅಧ್ಯಕ್ಷ ದೇವೇಂದ್ರವನಾಯ್ಕ, ನಿಕಟಪೂರ್ವ ಅಧ್ಯಕ್ಷ ರಮೇಶ ಹಲಸಿನಳ್ಳಿ, ನಗರ ಸೊಸೈಟಿ ಉಪಾಧ್ಯಕ್ಷ ಕುಮಾರ್ ಹಿಲ್ಕುಂಜಿ, ಕಾನಬೈಲು ರಾಘವೇಂದ್ರ, ಅಂಡಗ ರಾಘು, ವಸಂತ ಹಿರಿನಗದ್ದೆ ಇದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *