ಪ್ರಮುಖ ಸುದ್ದಿಶಿವಮೊಗ್ಗ

ಮಲೆನಾಡಲ್ಲಿ ಮಳೆ ಕ್ಷೀಣ | ಜುಲೈ ಆರಂಭದ ಅಬ್ಬರ ಅಂತ್ಯದಲ್ಲಿ ಇಲ್ಲ

ಶಿವಮೊಗ್ಗ: ಮಲೆನಾಡಲ್ಲಿ ಜುಲೈ ತಿಂಗಳ ಆರಂಭದಲ್ಲಿ ಕಂಡು ಮಳೆಯ ಅಬ್ಬರ ಒಂದೇ ಸಮನೆ ಕಡಿಮೆಯಾಗಿದೆ.

ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು ಕೆರೆ ಕೋಡಿಗಳು ತುಂಬಿ ಹರಿದಿತ್ತು. ಅಲ್ಲದೇ ಜಲಾಶಯ ಮಟ್ಟದಲ್ಲಿ ಗಣನೀಯ ಏರಿಕೆ ಕಂಡು ಬಂದಿತ್ತು. ಮೊದಲ ಮತ್ತು ಎರಡನೇ ವಾರದಲ್ಲಿ ಕಂಡು ಬಂದ ಮಳೆಯ ಅಬ್ಬರ ಈಗಿಲ್ಲ.

ಲಿಂಗನಮಕ್ಕಿ ಜಲಾಶಯದ ಮಟ್ಟ 1897 ಅಡಿ ತಲುಪಿದ್ದು ಒಳಹರಿವು ಕಡಿಮೆಯಾಗಿದೆ. ಶಿವಮೊಗ್ಗದ ಆಗುಂಬೆ, ಹುಲಿಕಲ್, ಭಾಗದಲ್ಲೂ ಮಳೆ ತನ್ನ ಬಿರುಸು ಕಳೆದುಕೊಂಡಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *