ಕ್ರೈಂHomeಪ್ರಮುಖ ಸುದ್ದಿರಾಜ್ಯಶಿವಮೊಗ್ಗ

SHIVAMOGGA SP MITHUN KUMAR SAID| ಆತಂಕ ಹುಟ್ಟಿಸಿದ ಪೆಟ್ಟಿಗೆಯಲ್ಲಿ ಇದ್ದದ್ದು ಅಡುಗೆ ಉಪ್ಪು | ಪ್ರಾಥಮಿಕ ತನಿಖೆಯ ಮಾಹಿತಿ ತಿಳಿಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್

  • SHIVAMOGGA SP MITHUN KUMAR SAID| ಆತಂಕ ಹುಟ್ಟಿಸಿದ ಪೆಟ್ಟಿಗೆಯಲ್ಲಿ ಇದ್ದದ್ದು ಅಡುಗೆ ಉಪ್ಪು | ಪ್ರಾಥಮಿಕ ತನಿಖೆಯ ಮಾಹಿತಿ ತಿಳಿಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್

ಶಿವಮೊಗ್ಗ: ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಎರಡು ಪೆಟ್ಟಿಗೆಯಲ್ಲಿ ಕಂಡು ಬಂದಿರುವುದು ಅಡುಗೆ ಉಪ್ಪು ಎಂದು ಪ್ರಾಥಮಿಕ ತನಿಖೆಯ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ನವೆಂಬರ್ 3 ರಂದು ತಂದಿಟ್ಟಿರುವ ಬಾಕ್ಸ್ ಗಳ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಾಥಮಿಕ ತನಿಖೆ ನಡೆಸಿದ ತಂಡ ಯಾವುದೇ ಸ್ಪೋಟಕ ವಸ್ತುಗಳು ಇಲ್ಲದಿರುವುದನ್ನ ಖಚಿತ ಪಡಿಸಿದೆ.
ಎರಡು ಪ್ರತ್ಯೇಕ ಸ್ಟೋಟದಲ್ಲಿ ಪೆಟ್ಟಿಗೆಗಳನ್ನು ತೆರೆಯಲಾಗಿದೆ. ಆಟೋ ಚಾಲಕರಿಂದ ಪೆಟ್ಟಿಗೆ ಪತ್ತೆಯಾದ ಮಾಹಿತಿ ತಿಳಿದು ಬಂದಿದೆ.
ಬಾಕ್ಸ್ ನಲ್ಲಿ ವೇಸ್ಟ್ ವಸ್ತುಗಳು ಕಂಡುಬಂದಿದ್ದು. ವಾಹನಗಳಲ್ಲಿ ಇಬ್ಬರು ವ್ಯಕ್ತಿಗಳು ಬರುತ್ತಿದ್ದು ಅವರಿಬ್ಬರನ್ನು ಕೂಡ ಪತ್ತೆಹಚ್ಚಲಾಗಿದೆ. ಆ ವ್ಯಕ್ತಿಗಳ ಕ್ರಿಮಿನಲ್ ಬ್ಯಾಕ್ ರೌಂಡ್ ತನಿಖೆ ನಡೆಯಲಿದೆ ಎಂದಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *