ರಾಜ್ಯHomeಪ್ರಮುಖ ಸುದ್ದಿ

| ರಾಜ್ಯ ಬಿಜೆಪಿಯ ನೂತನ ಸಾರಥಿಯಾಗಿ ಬಿ.ವೈ.ವಿಜೇಂದ್ರ | ಶಿಕಾರಿಪುರ ಶಾಸಕನಿಗೆ ಒಲಿದ ರಾಜ್ಯಾಧ್ಯಕ್ಷ ಸ್ಥಾನ | ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ

  • | ರಾಜ್ಯ ಬಿಜೆಪಿಯ ನೂತನ ಸಾರಥಿಯಾಗಿ ಬಿ.ವೈ.ವಿಜೇಂದ್ರ

  • | ಶಿಕಾರಿಪುರ ಶಾಸಕನಿಗೆ ಒಲಿದ ರಾಜ್ಯಾಧ್ಯಕ್ಷ ಸ್ಥಾನ |

    | ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ

ಬೆಂಗಳೂರು| ಹಲವು ತಿಂಗಳಿಂದ ನೆನಗುದಿಗೆ ಬಿದ್ದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ ಮಾಡಲಾಗಿದೆ.

ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ.ವಿಜೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ‌ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಅಳೆದು ತೂಗಿ ಕೊನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರನಿಗೆ ಅವಕಾಶ ನೀಡುವ ಮೂಲಕ ರಾಜ್ಯದ ಪ್ರಭಾವಿ ಲಿಂಗಾಯತ ಸಮಾಜಕ್ಕೆ‌ ಮಣೆ ಹಾಕಲಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *